Posts

ಪ್ರಧಾನಿ ಮೋದಿಜೀ ಪ್ರಣಬ್ ಮುಖರ್ಜಿಯವರಿಗೆ ಬರೆದ ಪತ್ರ

Image
ರಾಷ್ಟ್ರಪತಿ ಹುದ್ದೆಯಿಂದ ನಿರ್ಗಮಿಸಿದ ಬಳಿಕ ಟ್ವಿಟರ್’ನಲ್ಲಿ ಸಕ್ರಿಯರಾಗಿರುವ ಮಾಜಿ ರಾಷ್ಟ್ರಪತಿ  ಪ್ರಣಬ್ ಮುಖರ್ಜಿ, ತನ್ನ ಅಧಿಕಾರಾವಧಿಯ ಕೊನೆಯ ದಿನ ಪ್ರಧಾನಿ ಮೋದಿ ಬರೆದಿದ್ದ ಪತ್ರವನ್ನು ಪೋಸ್ಟ್ ಮಾಡಿದ್ದಾರೆ. ಪ್ರಧಾನಿ ಮೋದಿ ಬರೆದಿದ್ದ ಪತ್ರ ಬಹಳ ಹೃದಯಸ್ಪರ್ಶಿಯಾಗಿದೆ, ಆದುದರಿಂದ ನಾನದನ್ನು ನಿಮ್ಮೆಲ್ಲರ ಬಳಿ ಹಂಚಿಕೊಳ್ಳುತ್ತಿದ್ದೇನೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ. ಜುಲೈ 24ರಂದು ಬರೆದಿರುವ ಪತ್ರದಲ್ಲಿ ಪ್ರಧಾನಿ ಮೋದಿ, ಪ್ರಣಬ್ ಮುಖರ್ಜಿಯವರನ್ನು ತಂದೆ-ಸಮಾನ, ಗುರು ಎಂದು ಕರೆದಿದ್ದು, ಅವರ ವಿದ್ವತ್ತು, ಸಹಕಾರ ಹಾಗೂ ಮಾರ್ಗದರ್ಶನಗಳನ್ನು ಕೊಂಡಾಡಿದ್ದಾರೆ. ನಾನು ದೆಹಲಿಗೆ ಒಬ್ಬ ವಲಸಿಗನಂತೆ ಬಂದಿದ್ದೆ. ನನ್ನ ಮುಂದೆ ಬಹಳಷ್ಟು ಕಠಿಣ ಸವಾಲುಗಳಿದ್ದವು. ಆ ಸಂದರ್ಭದಲ್ಲಿ ನೀವು ನನ್ನ ತಂದೆ ಸಮಾನರಾಗಿ, ಗುರುವಾಗಿ ಮುನ್ನಡೆಸಿದ್ದೀರಿ.  ನಿಮ್ಮ ವಿದ್ವತ್ತು, ಮಾರ್ಗದರ್ಶನ ಹಾಗೂ ಸಹಕಾರಗಳು ನನ್ನಲ್ಲಿ ಆತ್ಮವಿಶ್ವಾಸ ಹಾಗೂ ಬಲವನ್ನು ತುಂಬಿದ್ದವು, ಎಂದು ಮೋದಿ ಆ ಪತ್ರದಲ್ಲಿ ಬರೆದಿದ್ದಾರೆ. ಆಡಳಿತ, ರಾಜಕೀಯ, ವಿದೇಶ ವ್ಯವಹಾರ, ಸುರಕ್ಷತೆ ಮುಂತಾದ ಪ್ರತಿಯೊಂದು ವಿಷಯಗಳಲ್ಲಿ ನಿಮಗಿರುವ ಅಗಾಧ ತಿಳುವಳಿಕೆ ಹಾಗೂ ಅನುಭವ ವಿಸ್ಮಿತಗೊಳಿಸುವಂಥದ್ದು. ನಿಮ್ಮ ಮೇಧಾವಿತನವು ನನಗೆ ಹಾಗೂ ಸರ್ಕಾರಕ್ಕೆ ನಿರಂತರವಾಗಿ ನೆರವು ನೀಡಿದೆ, ಎಂದು ಮೋದಿ ಬರೆದಿದ್ದಾರೆ. ‘ನೀವು ನಿಮ್...

ಸರ್ವರಿಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.

Image
    ಸರ್ವರಿಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು

ನಮೋ ಹೃದಯ ಸಾಮ್ರಾಟ

Image
ನಮೋ ಹೃದಯ ಸಾಮ್ರಾಟ

http://sujithprathap.blogspot.in/

http://sujithprathap.blogspot.in/

ನಮ್ಮ ಪ್ರಣಾಳಿಕೆ...

ನಮ್ಮ ಪ್ರಣಾಳಿಕೆ... ಇಂದು ನಡೆದ ಸಮಾರಂಭದಲ್ಲಿ ಬಿಜೆಪಿ ಮುಖಂಡ ಮುರಳಿ ಮನೋಹರ ಜೋಷಿಯವರು ಪ್ರಣಾಳಿಕೆಯ ವಿವರವನ್ನ ಓದಿದ್ದಾರೆ. ಈ ಪ್ರಣಾಳಿಕೆಯ ಮುಖ್ಯಾಂಶಗಳು ಇಲ್ಲಿವೆ.. * ದೇಶದ ಪ್ರತಿಯೊಬ್ಬರಿಗೂ ಒಂದೇ ಕಾನೂನು; ಸಮಾನ ನಾಗರಿಕ ಸಂಹಿತೆ ಜಾರಿ * ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ * ಅತ್ಯಾಧುನಿಕ ಮೂಲಭೂತ ಸೌಲಭ್ಯ * ಎಲ್ಲಾ ಮನೆ, ಕೃಷಿಭೂಮಿ ಮತ್ತು ಕಾರ್ಖಾನೆಗಳಿಗೆ ನೀರು ಪೂರೈಕೆ * ಭಯೋತ್ಪಾದನೆ, ಉಗ್ರವಾದ ಮತ್ತು ಅಪರಾಧ ಕೃತ್ಯಗಳ ವಿರುದ್ಧ ತೀರಾ ಕಟ್ಟುನಿಟ್ಟಿನ ಕ್ರಮ * ಬೆಲೆ ಹೆಚ್ಚಳ ಸಮಸ್ಯೆಯ ನಿಗ್ರಹ * ಉದ್ಯೋಗ ಸೃಷ್ಟಿ ಹಾಗೂ ಉದ್ಯಮಶೀಲತೆಗೆ ಉತ್ತೇಜನ * ಭ್ರಷ್ಟಾಚಾರ ವಿರುದ್ಧ ಹೊಸ ಕಾಯ್ದೆ * ವಿದೇಶಗಳಿಂದ ಭಾರತೀಯರ ಕಪ್ಪು ಹಣ ಹಿಂದಕ್ಕೆ * ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧ ಸುಧಾರಣೆ * ರಾಜ್ಯಗಳಿಗೆ ಹೆಚ್ಚಿನ ಅಧಿಕಾರ * ಪಾರದರ್ಶಕ ಮತ್ತು ಪರಿಣಾಮಕಾರಿ ಆಡಳಿತ * ಇ-ಆಡಳಿತಕ್ಕೆ ಆದ್ಯತೆ * ನ್ಯಾಯಾಂಗ, ಪೊಲೀಸ್, ಚುನಾವಣಾ ಸುಧಾರಣೆ * ಬಡವರ ಮತ್ತು ಶೋಷಿತರ ಉದ್ಧಾರ * ಬಡವರು ಮತ್ತು ಸಿರಿವಂತರ ನಡುವಿನ ಅಂತರ ತಗ್ಗಿಸುವುದು * ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ಮತ್ತಿತರ ದುರ್ಬಲ ವರ್ಗದವರಿಗೆ ಹೆಚ್ಚಿನ ಬಲ ಮತ್ತು ಸಾಮಾಜಿಕ ನ್ಯಾಯ * ಅಲ್ಪಸಂಖ್ಯಾತರಿಗೆ ಸಮಾನ ಅವಕಾಶ * ಗ್ರಾಮೀಣ ಭಾಗಕ್ಕೆ ಹೆಚ್ಚಿನ ಆದ್ಯತೆ * ದೇಶದ ಭವಿಷ್ಯವಾದ ಮಕ್ಕಳ ಮೇಲೆ ಹೆಚ್ಚಿನ ಗಮನ * ಹಿರಿಯ ನಾಗರಿಕರಿಗೆ ಭದ್ರತೆ *...

ಮೂಢನಂಬಿಕೆ ವಿರೋಧಿ ಸಿಎಂ ಸಿದ್ದು ನಿನ್ನೆ ಮಾಡಿದ್ದೇನು? Read more at: http://kannada.oneindia.in/news/karnataka/anti-superstitionist-cm-siddaramaiah-follows-rahu-kaal-079115.html

Image
ಬೆಂಗಳೂರು, ನ.9: ರಾಜ್ಯದ ಜನತೆ ಮೇಲೆ ಮೂಢನಂಬಿಕೆ ನಿಷೇಧ ರಾಕೆಟ್ಟನ್ನು ಹಾರಿಸಲು ಸಿದ್ಧತೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಶುಭ ಶುಕ್ರವಾರ ಭರಪೂರವಾಗಿ ಮೂಢನಂಬಿಕೆ ಆಚರಿಸಿ ಸಂಭ್ರಮಿಸಿದ್ದಾರೆ. ಅದೂ ಒಂದಲ್ಲ, ಎರಡು ಬಾರಿ ಸಿದ್ದರಾಮಯ್ಯನವರ ಮೌಢ್ಯತೆ ಜಗಜ್ಜಾಹೀರಾಗಿ ಹರಾಜಾಯಿತು. ನಿನ್ನೆ ಚಿಕ್ಕಬಳ್ಳಾಪುರದಲ್ಲಿ ಚಿಕ್ಕಬಳ್ಳಾಪುರ-ಕೋಲಾರ ನೂತನ ರೈಲು ಸಂಚಾರಕ್ಕೆ ಚಾಲನೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಾಡಿನ ಮುಖ್ಯಮಂತ್ರಿ ಮೂಢನಂಬಿಕೆ ವಿರುದ್ಧ ಹೈಸ್ಪೀಡಿನಲ್ಲಿದ್ದಾರೆ. ಜತೆಗೆ ಅವರಿಗೆ ಕಂದಾಚಾರಗಳು ಆಗಿಬರುವುದಿಲ್ಲ ಎಂಬುದನ್ನು ತಿಳಿದುಕೊಂಡ ರೈಲ್ವೆ ಅಧಿಕಾರಿಗಳು ಕಾರ್ಯಕ್ರಮವನ್ನು ರಾಹುಕಾಲದಲ್ಲಿಯೇ ನಿಗದಿಪಡಿಸಿ ಯಾವುದೋ ಕಾಲವಾಗಿತ್ತು. ಆದರೆ ಕೊನೆ ಘಳಿಗೆಯಲ್ಲಿ ಎಚ್ಚೆತ್ತ ಸಿಎಂ ಸಿಬ್ಬಂದಿ ರಾಹುಕಾಲದಲ್ಲಿ ಉದ್ಘಾಟನೆ ಸಮಾರಂಭ ಬೇಡವೇ ಬೇಡ. ತಡವಾದರೂ ಪರವಾಗಿಲ್ಲ ಎಂದು ಸಿದ್ದರಾಮಯ್ಯ ಅವರನ್ನು 90 ನಿಮಿಷ ಕಾಲ ಕಾಯುವಂತೆ ಮಾಡಿ, ರಾಹುಕಾಲ ಮುಗಿದ ನಂತರ ಕಾರ್ಯಕ್ರಮ ಶುರು ಹಚ್ಚಿಕೊಂಡರು. ಗಮನಾರ್ಹವೆಂದರೆ ಸಿಎಂ ಸಿದ್ದು ಇದಕ್ಕೆ ಯಾವುದೇ ಆಕ್ಷೇಪ ವ್ಯಕ್ತಪಡಿಸಲಿಲ್ಲ. ತನ್ಮೂಲಕ ತಾವೂ ಮೂಢನಂಬಿಕೆಗೆ ಆತೀತರಲ್ಲ ಎಂಬುದನ್ನು ಸಾರಿ ಹೇಳಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿರುವ ನಂದಿ ರಂಗಮಂದಿರದಲ್ಲಿ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ, ಮಧ...