Popular posts from this blog
ನಮ್ಮ ಪ್ರಣಾಳಿಕೆ...
ನಮ್ಮ ಪ್ರಣಾಳಿಕೆ... ಇಂದು ನಡೆದ ಸಮಾರಂಭದಲ್ಲಿ ಬಿಜೆಪಿ ಮುಖಂಡ ಮುರಳಿ ಮನೋಹರ ಜೋಷಿಯವರು ಪ್ರಣಾಳಿಕೆಯ ವಿವರವನ್ನ ಓದಿದ್ದಾರೆ. ಈ ಪ್ರಣಾಳಿಕೆಯ ಮುಖ್ಯಾಂಶಗಳು ಇಲ್ಲಿವೆ.. * ದೇಶದ ಪ್ರತಿಯೊಬ್ಬರಿಗೂ ಒಂದೇ ಕಾನೂನು; ಸಮಾನ ನಾಗರಿಕ ಸಂಹಿತೆ ಜಾರಿ * ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ * ಅತ್ಯಾಧುನಿಕ ಮೂಲಭೂತ ಸೌಲಭ್ಯ * ಎಲ್ಲಾ ಮನೆ, ಕೃಷಿಭೂಮಿ ಮತ್ತು ಕಾರ್ಖಾನೆಗಳಿಗೆ ನೀರು ಪೂರೈಕೆ * ಭಯೋತ್ಪಾದನೆ, ಉಗ್ರವಾದ ಮತ್ತು ಅಪರಾಧ ಕೃತ್ಯಗಳ ವಿರುದ್ಧ ತೀರಾ ಕಟ್ಟುನಿಟ್ಟಿನ ಕ್ರಮ * ಬೆಲೆ ಹೆಚ್ಚಳ ಸಮಸ್ಯೆಯ ನಿಗ್ರಹ * ಉದ್ಯೋಗ ಸೃಷ್ಟಿ ಹಾಗೂ ಉದ್ಯಮಶೀಲತೆಗೆ ಉತ್ತೇಜನ * ಭ್ರಷ್ಟಾಚಾರ ವಿರುದ್ಧ ಹೊಸ ಕಾಯ್ದೆ * ವಿದೇಶಗಳಿಂದ ಭಾರತೀಯರ ಕಪ್ಪು ಹಣ ಹಿಂದಕ್ಕೆ * ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧ ಸುಧಾರಣೆ * ರಾಜ್ಯಗಳಿಗೆ ಹೆಚ್ಚಿನ ಅಧಿಕಾರ * ಪಾರದರ್ಶಕ ಮತ್ತು ಪರಿಣಾಮಕಾರಿ ಆಡಳಿತ * ಇ-ಆಡಳಿತಕ್ಕೆ ಆದ್ಯತೆ * ನ್ಯಾಯಾಂಗ, ಪೊಲೀಸ್, ಚುನಾವಣಾ ಸುಧಾರಣೆ * ಬಡವರ ಮತ್ತು ಶೋಷಿತರ ಉದ್ಧಾರ * ಬಡವರು ಮತ್ತು ಸಿರಿವಂತರ ನಡುವಿನ ಅಂತರ ತಗ್ಗಿಸುವುದು * ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ಮತ್ತಿತರ ದುರ್ಬಲ ವರ್ಗದವರಿಗೆ ಹೆಚ್ಚಿನ ಬಲ ಮತ್ತು ಸಾಮಾಜಿಕ ನ್ಯಾಯ * ಅಲ್ಪಸಂಖ್ಯಾತರಿಗೆ ಸಮಾನ ಅವಕಾಶ * ಗ್ರಾಮೀಣ ಭಾಗಕ್ಕೆ ಹೆಚ್ಚಿನ ಆದ್ಯತೆ * ದೇಶದ ಭವಿಷ್ಯವಾದ ಮಕ್ಕಳ ಮೇಲೆ ಹೆಚ್ಚಿನ ಗಮನ * ಹಿರಿಯ ನಾಗರಿಕರಿಗೆ ಭದ್ರತೆ *...
ಟೈಗರ್ ಹಿಲ್ಸ್ ಗೆದ್ದ ಟೈಗರ್ಗಳಿಗೆ ನಮನ
Thanks To News13. http://news13.in/2013/07/34450/ ಕಾರ್ಗಿಲ್ ಕದನ. ಅದೊಂದು ಭಾರತದ ಇತಿಹಾಸದಲ್ಲಿ ಮರೆಯಲಾರದ ಯುದ್ಧ. ಭಾರತ-ಪಾಕಿಸ್ತಾನಗಳ ನಡುವೆ ನಡೆದ ನಾಲ್ಕನೇ ಯುದ್ಧ. ಉಭಯ ದೇಶಗಳ ನಡುವೆ ಸುಧಾರಿಸಲಾರದಷ್ಟು ಸಂಬಂಧ ಹಳಸಿದೆ ಎನ್ನುವುದಕ್ಕೆ ಈ ಯುದ್ಧಗಳು ನಿದರ್ಶನ. ಮುಂದಿನ ಪೀಳಿಗೆ ನಮ್ಮ ಚರಿತ್ರೆಯ ಪುಟಗಳನ್ನು ತಿರುವಿ ಈ ಯುದ್ಧದ ವಿವರಗಳನ್ನು ತಿಳಿದುಕೊಳ್ಳಲು ಆಸಕ್ತಿ ತೋರಬಹುದು. ಏಕೆಂದರೆ ಈ ಯುದ್ಧ ಅಷ್ಟು ರೋಚಕವಾಗಿತ್ತು. ಶ್ರೀನಗರದಿಂದ 205 ಕಿ.ಮೀ. ದೂರದಲ್ಲಿರುವ ಕಾರ್ಗಿಲ್ ಈ ಹಿಂದೆ ಒಂದು ಜಿಲ್ಲಾಕೇಂದ್ರದ ಹೆಸರಾಗಿ ಉಳಿದಿತ್ತು. ದೇಶವಾಸಿಗಳಿಗೆ ಆ ಹೆಸರು ಅಷ್ಟೇನೂ ಪರಿಚಿತವಾಗಿರಲಿಲ್ಲ. ಆದರೆ ಈಗ ಕಾರ್ಗಿಲ್ ಎಂದ ಕೂಡಲೇ ದೇಶವಾಸಿಗಳ ನರನಾಡಿಗಳಲ್ಲಿ ಅದೇನೋ ಅವ್ಯಕ್ತ ಭಾವನೆಗಳ ಸಂಚಾರವಾಗುತ್ತದೆ. ಹಲವು ತೆರನಾದ ಭಾವನೆಗಳು ಉಕ್ಕಿ ಹರಿಯುತ್ತವೆ. ವಂಚನೆ, ಉದ್ವಿಗ್ನತೆ, ಕೋಪ, ದುಃಖ, ನಿರ್ಧಾರ, ಸಾಹಸ, ಪರಾಕ್ರಮ, ವಿಜಯ, ಸಂಭ್ರಮ – ಹೀಗೆ ಹತ್ತು ಹಲವು ಭಾವನೆಗಳು ಅನುರಣಿಸುತ್ತವೆ. 1999 ರ ಮೇ 8 ರಿಂದ ಜುಲೈ 14 ರವರೆಗೆ ನಡೆದ ಆ 74 ದಿನಗಳು, ದೇಶಾದ್ಯಂತ ಪೂರ್ತಿ ಕಾರ್ಗಿಲ್ ಯುದ್ಧದ್ದೇ ಸುದ್ದಿ. ಮಾಧ್ಯಮಗಳಲ್ಲಿ, ಟಿವಿ ಚಾನೆಲ್ಗಳಲ್ಲಿ ಯುದ್ಧದ ಸುದ್ದಿಗಳಿಗೇ ಆದ್ಯತೆ. ಉಳಿದೆಲ್ಲ ಕಾರ್ಯಕ್ರಮಗಳು ಮೂಲೆಗೆ. ಏನಾಯಿತು ಕಾರ್ಗಿಲ್ನಲ್ಲಿ ? ಇವತ್ತು ಪಾಕ್ ಶತ್ರುಗಳೆಷ್ಟು ಮಂದಿ ಸತ್ತರು ? ಭಾರ...

Comments
Post a Comment