Thanks To News13. http://news13.in/2013/07/34450/ ಕಾರ್ಗಿಲ್ ಕದನ. ಅದೊಂದು ಭಾರತದ ಇತಿಹಾಸದಲ್ಲಿ ಮರೆಯಲಾರದ ಯುದ್ಧ. ಭಾರತ-ಪಾಕಿಸ್ತಾನಗಳ ನಡುವೆ ನಡೆದ ನಾಲ್ಕನೇ ಯುದ್ಧ. ಉಭಯ ದೇಶಗಳ ನಡುವೆ ಸುಧಾರಿಸಲಾರದಷ್ಟು ಸಂಬಂಧ ಹಳಸಿದೆ ಎನ್ನುವುದಕ್ಕೆ ಈ ಯುದ್ಧಗಳು ನಿದರ್ಶನ. ಮುಂದಿನ ಪೀಳಿಗೆ ನಮ್ಮ ಚರಿತ್ರೆಯ ಪುಟಗಳನ್ನು ತಿರುವಿ ಈ ಯುದ್ಧದ ವಿವರಗಳನ್ನು ತಿಳಿದುಕೊಳ್ಳಲು ಆಸಕ್ತಿ ತೋರಬಹುದು. ಏಕೆಂದರೆ ಈ ಯುದ್ಧ ಅಷ್ಟು ರೋಚಕವಾಗಿತ್ತು. ಶ್ರೀನಗರದಿಂದ 205 ಕಿ.ಮೀ. ದೂರದಲ್ಲಿರುವ ಕಾರ್ಗಿಲ್ ಈ ಹಿಂದೆ ಒಂದು ಜಿಲ್ಲಾಕೇಂದ್ರದ ಹೆಸರಾಗಿ ಉಳಿದಿತ್ತು. ದೇಶವಾಸಿಗಳಿಗೆ ಆ ಹೆಸರು ಅಷ್ಟೇನೂ ಪರಿಚಿತವಾಗಿರಲಿಲ್ಲ. ಆದರೆ ಈಗ ಕಾರ್ಗಿಲ್ ಎಂದ ಕೂಡಲೇ ದೇಶವಾಸಿಗಳ ನರನಾಡಿಗಳಲ್ಲಿ ಅದೇನೋ ಅವ್ಯಕ್ತ ಭಾವನೆಗಳ ಸಂಚಾರವಾಗುತ್ತದೆ. ಹಲವು ತೆರನಾದ ಭಾವನೆಗಳು ಉಕ್ಕಿ ಹರಿಯುತ್ತವೆ. ವಂಚನೆ, ಉದ್ವಿಗ್ನತೆ, ಕೋಪ, ದುಃಖ, ನಿರ್ಧಾರ, ಸಾಹಸ, ಪರಾಕ್ರಮ, ವಿಜಯ, ಸಂಭ್ರಮ – ಹೀಗೆ ಹತ್ತು ಹಲವು ಭಾವನೆಗಳು ಅನುರಣಿಸುತ್ತವೆ. 1999 ರ ಮೇ 8 ರಿಂದ ಜುಲೈ 14 ರವರೆಗೆ ನಡೆದ ಆ 74 ದಿನಗಳು, ದೇಶಾದ್ಯಂತ ಪೂರ್ತಿ ಕಾರ್ಗಿಲ್ ಯುದ್ಧದ್ದೇ ಸುದ್ದಿ. ಮಾಧ್ಯಮಗಳಲ್ಲಿ, ಟಿವಿ ಚಾನೆಲ್ಗಳಲ್ಲಿ ಯುದ್ಧದ ಸುದ್ದಿಗಳಿಗೇ ಆದ್ಯತೆ. ಉಳಿದೆಲ್ಲ ಕಾರ್ಯಕ್ರಮಗಳು ಮೂಲೆಗೆ. ಏನಾಯಿತು ಕಾರ್ಗಿಲ್ನಲ್ಲಿ ? ಇವತ್ತು ಪಾಕ್ ಶತ್ರುಗಳೆಷ್ಟು ಮಂದಿ ಸತ್ತರು ? ಭಾರ...
ನಮ್ಮ ಪ್ರಣಾಳಿಕೆ... ಇಂದು ನಡೆದ ಸಮಾರಂಭದಲ್ಲಿ ಬಿಜೆಪಿ ಮುಖಂಡ ಮುರಳಿ ಮನೋಹರ ಜೋಷಿಯವರು ಪ್ರಣಾಳಿಕೆಯ ವಿವರವನ್ನ ಓದಿದ್ದಾರೆ. ಈ ಪ್ರಣಾಳಿಕೆಯ ಮುಖ್ಯಾಂಶಗಳು ಇಲ್ಲಿವೆ.. * ದೇಶದ ಪ್ರತಿಯೊಬ್ಬರಿಗೂ ಒಂದೇ ಕಾನೂನು; ಸಮಾನ ನಾಗರಿಕ ಸಂಹಿತೆ ಜಾರಿ * ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ * ಅತ್ಯಾಧುನಿಕ ಮೂಲಭೂತ ಸೌಲಭ್ಯ * ಎಲ್ಲಾ ಮನೆ, ಕೃಷಿಭೂಮಿ ಮತ್ತು ಕಾರ್ಖಾನೆಗಳಿಗೆ ನೀರು ಪೂರೈಕೆ * ಭಯೋತ್ಪಾದನೆ, ಉಗ್ರವಾದ ಮತ್ತು ಅಪರಾಧ ಕೃತ್ಯಗಳ ವಿರುದ್ಧ ತೀರಾ ಕಟ್ಟುನಿಟ್ಟಿನ ಕ್ರಮ * ಬೆಲೆ ಹೆಚ್ಚಳ ಸಮಸ್ಯೆಯ ನಿಗ್ರಹ * ಉದ್ಯೋಗ ಸೃಷ್ಟಿ ಹಾಗೂ ಉದ್ಯಮಶೀಲತೆಗೆ ಉತ್ತೇಜನ * ಭ್ರಷ್ಟಾಚಾರ ವಿರುದ್ಧ ಹೊಸ ಕಾಯ್ದೆ * ವಿದೇಶಗಳಿಂದ ಭಾರತೀಯರ ಕಪ್ಪು ಹಣ ಹಿಂದಕ್ಕೆ * ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧ ಸುಧಾರಣೆ * ರಾಜ್ಯಗಳಿಗೆ ಹೆಚ್ಚಿನ ಅಧಿಕಾರ * ಪಾರದರ್ಶಕ ಮತ್ತು ಪರಿಣಾಮಕಾರಿ ಆಡಳಿತ * ಇ-ಆಡಳಿತಕ್ಕೆ ಆದ್ಯತೆ * ನ್ಯಾಯಾಂಗ, ಪೊಲೀಸ್, ಚುನಾವಣಾ ಸುಧಾರಣೆ * ಬಡವರ ಮತ್ತು ಶೋಷಿತರ ಉದ್ಧಾರ * ಬಡವರು ಮತ್ತು ಸಿರಿವಂತರ ನಡುವಿನ ಅಂತರ ತಗ್ಗಿಸುವುದು * ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ಮತ್ತಿತರ ದುರ್ಬಲ ವರ್ಗದವರಿಗೆ ಹೆಚ್ಚಿನ ಬಲ ಮತ್ತು ಸಾಮಾಜಿಕ ನ್ಯಾಯ * ಅಲ್ಪಸಂಖ್ಯಾತರಿಗೆ ಸಮಾನ ಅವಕಾಶ * ಗ್ರಾಮೀಣ ಭಾಗಕ್ಕೆ ಹೆಚ್ಚಿನ ಆದ್ಯತೆ * ದೇಶದ ಭವಿಷ್ಯವಾದ ಮಕ್ಕಳ ಮೇಲೆ ಹೆಚ್ಚಿನ ಗಮನ * ಹಿರಿಯ ನಾಗರಿಕರಿಗೆ ಭದ್ರತೆ *...
ಹಿಂದೂ ಯುವತಿಯರ ಮನಸ್ಸನ್ನು ಕೆಡಿಸಿ ಪ್ರೀತಿಯ ನಾಟಕವಾಡಿ ಅವರನ್ನು ಹಿಂದೂಗಳ ವಿರುದ್ಧವೇ ಛೋ ಬಿಡುವ ಮುಸ್ಲಿಂ ಜಿಹಾದಿಗಳ ವಿರುದ್ಧ ಹೆಚ್ಚರಗೊಳ್ಳೋಣ....... ಜಾಗೃತರಾಗೋಣ......... ಇಂದು ಸ್ವಪ್ನಾ..... ನಾಳೆ.........?????????? ದಯಾವಿಟ್ಟು ಶೇರ್ ಮಾಡಿ. ಪ್ರತಾಪ್ ಸಿಂಹ ರವರ ಲೇಖನ ಇಲ್ಲಿ ಪ್ರಸ್ತುತವಾಗಿ ಕಂಡು ಬರುವ ಕಾರಣ ಪ್ರಕಟಿಸಗಾಗಿದೆ... ಆ ಪ್ರಕರಣಗಳು ಹೇಗಿವೆಯೆಂದರೆ ಹೈಕೋರ್ಟ್ ಕೂಡ ತಲೆಕೆಡಿಸಿಕೊಂಡಿದೆ! “ಲವ್ ಜಿಹಾದ್” ಅಥವಾ “ರೋಮಿಯೋ ಜಿಹಾದ್” ಎಂಬ ಕಾರ್ಯಸೂಚಿ ನಿಜಕ್ಕೂ ನಡೆ ಯುತ್ತಿದೆಯೇ? ಹೌದೆಂದಾದರೆ ಅದರ ಉದ್ದೇಶ ಹಾಗೂ ಯೋಜನೆಗಳೇನು? ಆ ಕಾರ್ಯದಲ್ಲಿ ಯಾವ ಯಾವ ಸಂಘಟನೆಗಳು ಭಾಗಿಯಾಗಿವೆ? ಅಂತಹ ಚಟುವಟಿಕೆಗಳಿಗೆ ಎಲ್ಲಿಂದ ಹಣ ಬರುತ್ತಿದೆ? ಕಳೆದ ಮೂರು ವರ್ಷಗಳಲ್ಲಿ ಶಾಲೆ, ಕಾಲೇಜುಗಳ ಎಷ್ಟು ವಿದ್ಯಾರ್ಥಿಗಳು ಹಾಗೂ ಯುವತಿಯರನ್ನು ಇಸ್ಲಾಂಗೆ ಮತಾಂತರ ಮಾಡಲಾಗಿದೆ? ಈ ಆರೋಪಿತ ಯೋಜನೆ ರಾಷ್ಟ್ರವ್ಯಾಪಿಯಾಗಿ ನಡೆಯುತ್ತಿದೆಯೇ? ಅದಕ್ಕೆ ವಿದೇಶಗಳಿಂದ ಹಣ ಹರಿದು ಬರುತ್ತಿದೆಯೇ? “ಲವ್ ಜಿಹಾದ್”ಗೂ ನಕಲಿ ನೋಟು, ಮಾದಕವಸ್ತು ಕಳ್ಳಸಾಗಣೆ ಜಾಲ ಮತ್ತು ಭಯೋತ್ಪಾದಕ ಚಟುವಟಿಕೆಗಳಿಗೂ ಸಂಬಂಧ, ಸಂಪರ್ಕ ಇದೆಯೇ? ಹಾಗಂತ ಕೇರಳ ಹೈಕೋರ್ಟ್ ಪ್ರಶ್ನಿಸಿದೆ! ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ 2009, ಸೆಪ್ಟೆಂಬರ್ 30ರಂದು ನಿರ್ದೇಶನ ನೀಡಿರುವ ಕೇರಳ ಹೈಕೋರ್ಟ್, ಕೂಲಂಕಷ ತನಿಖೆ ನಡೆಸಿ, ಈ ಮೇಲಿನ ಆಯಾಮಗಳ ಬಗ್ಗೆ ದೃಷ...
Comments
Post a Comment